ಅಭಿಪ್ರಾಯ / ಸಲಹೆಗಳು

ದೃಷ್ಟಿಕೋನ ಗುರಿ ಮತ್ತು ಧ್ಯೇಯೋಧ್ದೇಶಗಳು

 

ದೃಷ್ಟಿಕೋನ

ತೋಟಗಾರಿಕೆಯಲ್ಲಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯ ಹೊಸ ಆಯಾಮಗಳನ್ನು ಸೃಷ್ಟಿಸುವುದು, ತೋಟಗಾರಿಕೆಯ ಸಂಪತ್ತನ್ನು ಆಹಾರ ಮತ್ತು ಪೌಷ್ಠಿಕತೆ ಭದ್ರತೆಯ ಬುನಾದಿಗಾಗಿ ಸನ್ನದ್ದುಗೊಳಿಸಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಶ್ರೇಷ್ಠ ವಿಶ್ವವಿದ್ಯಾಲಯವನ್ನಾಗಿಸುವುದು.

 

ಗುರಿ

ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೆÃತ್ರದ ಬೆಳವಣಿಗೆಗಾಗಿ ಉನ್ನತ ಗುಣಮಟ್ಟದ ಸೃಜನಾತ್ಮಕ ಶಿಕ್ಷಣವನ್ನು ಒದಗಿಸುವುದು. ತೋಟಗಾರಿಕೆಯಲ್ಲಿ ಸಮರ್ಥನೀಯ ಸಂಶೋಧನೆ ಮತ್ತು ಪರಿಣಾಮಕಾರಿ ವಿಸ್ತರಣಾ ಶಿಕ್ಷಣ ಸೇವೆಯನ್ನು ಒದಗಿಸುವುದು; ನಿರಂತರ ಆವಿಸ್ಕಾರಗಳ ಮೂಲಕ ಅನ್ವಯಿಕ ವಿಜ್ಞಾನಗಳ ಫಲಿತಾಂಶಗಳನ್ನು ಒದಗಿಸುವುದು.

 

ಧ್ಯೇಯೋಧ್ದೇಶಗಳು

Ø ವಿದ್ಯಾರ್ಥಿಗಳಿಗೆ ತೋಟಗಾರಿಕೆಯ ವಿವಿಧ ವಿಭಾಗಗಳಲ್ಲಿ ಗುಣಮಟ್ಟದ ಬೋಧನೆ ಮಾಡುವ ಮೂಲಕ ಉತ್ತಮ ಶಿಕ್ಷಣ ಒದಗಿಸುವುದು.

Ø ತೋಟಗಾರಿಕೆಯ ವಿವಿಧ ವಿಭಾಗಗಳಲ್ಲಿ ಅನ್ವಯಿಕ, ಸಂದರ್ಭೋಚಿತ ಆಯಕಟ್ಟಿನ ಮತ್ತು ಮೂಲಭೂತ ಸಂಶೋಧನೆಗಳನ್ನು ಕೈಗೊಳ್ಳುವುದು.

Ø ಪರಿಣಾಮಕಾರಿ ವಿಸ್ತರಣಾ ಶಿಕ್ಷಣ ವ್ಯವಸ್ಥೆಯ ಮೂಲಕ ರೈತ ಸಮುದಾಯದ ಏಳಿಗೆಗಾಗಿ ತಾಂತ್ರಿಕತೆಗಳ ವರ್ಗಾವಣೆ ಮಾಡುವುದು.

Ø ರಾಜ್ಯ ಸರ್ಕಾರದಿಂದ ಸೂಚಿಸಲ್ಪಡುವ ಹಾಗೂ ಅವಶ್ಯಕತೆಗಳ ಅನುಸಾರವಾಗಿ ಇತರೆ ಚಟುವಟಿಕೆಗಳನ್ನು ಕೈಗೊಳ್ಳುವುದು

ಇತ್ತೀಚಿನ ನವೀಕರಣ​ : 03-11-2020 11:20 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080